ಬಳ್ಳಾರಿ, 14 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ನಗರ ಜೆಸ್ಕಾಂ ಉಪ-ವಿಭಾಗ 1 ಮತ್ತು 2 ರ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು-ಕೊರತೆ ಸಭೆ ಮತ್ತು ಎಸ್ಒಪಿ ಬಗ್ಗೆ ಜಾಗೃತಿ ಸಭೆಯನ್ನು ಆ.16 ರಂದು ಬೆಳಿಗ್ಗೆ 11.30 ಗಂಟೆಗೆ ನಗರ ಉಪ-ವಿಭಾಗ ವಲಯ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಭೆಗೆ ಹಾಜರಾಗಬೇಕು ಎಂದು ಬಳ್ಳಾರಿ ನಗರ ಉಪ-ವಿಭಾಗ-1 ರ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್