ಗದಗ, 31 ಆಗಸ್ಟ್ (ಹಿ.ಸ.) :
ಆ್ಯಂಕರ್ : ಸರ್ಕಾರದ ಆದೇಶದನ್ವಯ ಈ ವರ್ಷವು ಸೆಪ್ಟೆಂಬರ್ 17 ರಂದು ಆಚರಿಸಲಾಗುವ ಭಗವಾನ್ ಶ್ರೀ ವಿಶ್ವಕರ್ಮ ಜಯಂತಿ ನಿಮಿತ್ಯ ಸೇವೆಯನ್ನು ಕರೆಯಲಾಗಿದೆ.
ಸೆಪ್ಟೆಂಬರ್ 2 ರಂದು ಮಂಗಳವಾರ ಮಧ್ಯಾಹ್ನ:12.00 ಗಂಟೆಗೆ ಅಪರ ಜಿಲ್ಲಾಧಿಕಾರಿಗಳು, ಗದಗ ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ.ಸಭೆಗೆ ಹಾಜರಾಗಿ ಸಲಹೆ/ಅಭಿಪ್ರಾಯ ನೀಡಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP