ಬಸ್ ಪಲ್ಟಿ ಪ್ರಯಾಣಿಕರು ಪಾರು
ವಿಜಯಪುರ, 04 ಆಗಸ್ಟ್ (ಹಿ.ಸ.) : ಆ್ಯಂಕರ್ : ಹದಗೆಟ್ಟ ರಸ್ತೆಯಿಂದ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಮನ್ನಾಪುರ ಬಳಿ ನಡೆದಿದೆ. ಸಿಂದಗಿ ಹೊನ್ನಳ್ಳಿ ಬಸ್ ಪಲ್ಟಿಯಾಗಿದ್ದು, ಆದ್ರೇ, ಯಾವುದೇ ಪ್ರಾಣ ಹಾನಿಯಾಗಿಲ್ಲ. ಬಸ್‌ನಲ್ಲಿದ್ದ ಪ್ರಯಾಣ
ಬಸ್


ವಿಜಯಪುರ, 04 ಆಗಸ್ಟ್ (ಹಿ.ಸ.) :

ಆ್ಯಂಕರ್ : ಹದಗೆಟ್ಟ ರಸ್ತೆಯಿಂದ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಮನ್ನಾಪುರ ಬಳಿ ನಡೆದಿದೆ.

ಸಿಂದಗಿ ಹೊನ್ನಳ್ಳಿ ಬಸ್ ಪಲ್ಟಿಯಾಗಿದ್ದು, ಆದ್ರೇ, ಯಾವುದೇ ಪ್ರಾಣ ಹಾನಿಯಾಗಿಲ್ಲ. ಬಸ್‌ನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಯಾವುದೇ ಹಾನಿಯಾಗಿಲ್ಲ.

ಕೆಲವರಿಗೆ ಮಾತ್ರ ಸಣ್ಣಪುಟ್ಟ ಗಾಯಗಳು ಆಗಿದ್ದಾವೆ. ಸಿಂದಗಿ ತಾಲೂಕಾಸ್ಪತ್ರೆಗೆ ಚಿಕಿತ್ಸೆ ದಾಖಲು ಮಾಡಲಾಗಿದೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande