ರಸಗೊಬ್ಬರ ಕೊರತೆ : ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ
ವಿಜಯಪುರ, 06 ಆಗಸ್ಟ್ (ಹಿ.ಸ.) : ಆ್ಯಂಕರ್ : ರಸಗೊಬ್ಬರ ಪೂರೈಕೆಯಲ್ಲಿ ಸರ್ಕಾರ ವಿಫಲ ಆಗಿದೆ ಎಂದು ಆಗ್ರಹಿಸಿ ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಜಿಲ್ಲಾ ಬಿಜೆಪಿ ಹಾಗೂ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ರೈತರಿಗೆ ಸರಿಯಾದ ಸಮಯಕ್ಕೆ ರ
ಬಿಜೆಪಿ


ವಿಜಯಪುರ, 06 ಆಗಸ್ಟ್ (ಹಿ.ಸ.) :

ಆ್ಯಂಕರ್ : ರಸಗೊಬ್ಬರ ಪೂರೈಕೆಯಲ್ಲಿ ಸರ್ಕಾರ ವಿಫಲ ಆಗಿದೆ ಎಂದು ಆಗ್ರಹಿಸಿ ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಜಿಲ್ಲಾ ಬಿಜೆಪಿ ಹಾಗೂ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ರೈತರಿಗೆ ಸರಿಯಾದ ಸಮಯಕ್ಕೆ ರಸಗೊಬ್ಬರ ಪೂರೈಸಲು ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಆಗುತ್ತಿಲ್ಲ‌ ಎಂದು ಸರ್ಕಾರದ ವಿರುದ್ಧ ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಅದಕ್ಕಾಗಿ ತಕ್ಷಣವೇ ಅನ್ನದಾತರಿಗೆ ರಸಗೊಬ್ಬರ ಪೂರೈಸುವಂತೆ ಒತ್ತಾಯಿಸಿ ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande