ರಸ್ತೆ ಕಾಮಗಾರಿ ಭೂಮಿ ಪೂಜಾ ಕಾರ್ಯಕ್ರಮಕ್ಕೆ ಸಚಿವ ಎಚ್. ಕೆ. ಪಾಟೀಲ ಚಾಲನೆ
ಗದಗ, 24 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಗದಗ ತಾಲೂಕಿನ ಕಾರವಾರ ಇಳಕಲ್ಲ ರಾ.ಹೆ 06 ಕಿ ಮೀ 245.2 ರ ಚೆನ್ನಮ್ಮ ವೃತ್ತ ಮತ್ತು ಬನ್ನಿಕಟ್ಟಿಯ ಹತ್ತಿರ ಹಾಗೂ ಕಿ.ಮೀ 245.40 ರಲ್ಲಿ ಲದ್ವಾ ವೃತ್ತದಿಂದ ಬನ್ನಿಕಟ್ಟೆಯ ರಸ್ತೆ ಭೀಷ್ಮ ಕೆರೆಯ ಹತ್ತಿರ ರಸ್ತೆ ಸುರಕ್ಷತಾ ಕಾಮಗಾರಿಗಳಿಗೆ ರಾಜ್ಯದ ಕಾನೂನು, ನ
ಪೋಟೋ


ಗದಗ, 24 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಗದಗ ತಾಲೂಕಿನ ಕಾರವಾರ ಇಳಕಲ್ಲ ರಾ.ಹೆ 06 ಕಿ ಮೀ 245.2 ರ ಚೆನ್ನಮ್ಮ ವೃತ್ತ ಮತ್ತು ಬನ್ನಿಕಟ್ಟಿಯ ಹತ್ತಿರ ಹಾಗೂ ಕಿ.ಮೀ 245.40 ರಲ್ಲಿ ಲದ್ವಾ ವೃತ್ತದಿಂದ ಬನ್ನಿಕಟ್ಟೆಯ ರಸ್ತೆ ಭೀಷ್ಮ ಕೆರೆಯ ಹತ್ತಿರ ರಸ್ತೆ ಸುರಕ್ಷತಾ ಕಾಮಗಾರಿಗಳಿಗೆ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ ಜಗದೀಶ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಆಶೋಕ ಮಂದಾಲಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ವರ ವಿಭೂತಿ, ನಗರಸಬೆ ಆಯುಕ್ತ ರಾಜಾರಾಮ ಪವಾರ ಸೇರಿದಂತೆ ಹಿರಿಯರು, ಗಣ್ಯರು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande