ಬೆಂಗಳೂರು, 24 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಸಾಹಿತಿ, ಪದ್ಮ ಭೂಷಣ ಸಂತಶಿವರ ಲಿಂಗಣ್ಣಯ್ಯ ಭೈರಪ್ಪ ಅವರು ಬುಧವಾರ ನಿಧನ ಹೊಂದಿದರು.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ
24 Sep 2025
ನವದೆಹಲಿ, 24 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ದೇಶದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 5,023 ಎಂಬಿಬಿಎಸ್ ಹಾಗೂ 5,000 ಸ್ನಾತಕೋತ್ತರ ಸೀಟುಗಳ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. 2025-26 ರಿಂದ 2028-29ರವರೆಗೆ ಜಾರಿಯಾಗುವ ಈ ಯೋಜನೆಯ ಒಟ್ಟು ವೆಚ್ಚ ₹15,034.50 ಕೋಟಿ ..
ನವದೆಹಲಿ, 24 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಚುನಾವಣಾ ಆಯೋಗವು ಪಂಜಾಬ್ನಿಂದ ಒಂದು ಹಾಗೂ ಜಮ್ಮು-ಕಾಶ್ಮೀರದಿಂದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಅಕ್ಟೋಬರ್ 24ರಂದು ಚುನಾವಣೆ ನಡೆಸುವುದಾಗಿ ಘೋಷಿಸಿದೆ. ಪಂಜಾಬ್ ಸದಸ್ಯ ಸಂಜೀವ್ ಅರೋರಾ ಆಗಸ್ಟ್ 1ರಂದು ರಾಜೀನಾಮೆ ನೀಡಿದ್ದರಿಂದ ಸ್ಥಾನ ಖಾಲಿಯಾಗಿತ್ತ..
ನವದೆಹಲಿ, 24 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಅವರು ಚಂಡೀಗಢ ವಾಯುಪಡೆ ನೆಲೆಯಲ್ಲಿ ಮಿಗ್–21 ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು. 62 ವರ್ಷಗಳ ಸೇವೆ ಸಲ್ಲಿಸಿದ ಮಿಗ್–21 ಶೀಘ್ರದಲ್ಲೇ ಸೇವೆಯಿಂದ ನಿವೃತ್ತಿಯಾಗಲಿದೆ. ಈ ಸಂದರ್ಭದ..
ದಂತೇವಾಡ, 24 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಛತ್ತೀಸ್ಗಢದ ದಂತೇವಾಡ ಜಿಲ್ಲೆಯಲ್ಲಿ ಒಟ್ಟು 71 ನಕ್ಸಲರು ಸಮಾಜದ ಮುಖ್ಯವಾಹಿನಿಗೆ ಮರಳಿದ್ದಾರೆ. ಇವರಲ್ಲಿ 30 ಜನರ ಮೇಲೆ ಒಟ್ಟು ₹64 ಲಕ್ಷ ಬಹುಮಾನ ಘೋಷಿಸಲಾಗಿತ್ತು. ಲೋನ್ ವರ್ರಾಟು ಅಭಿಯಾನದಲ್ಲಿ ಶರಣಾದ ನಕ್ಸಲರಿಗೆ ಸರ್ಕಾರದಿಂದ ತಕ್ಷಣ 50 ..
Copyright © 2017-2024. All Rights Reserved Hindusthan Samachar News Agency
Powered by Sangraha