ರಾಯಚೂರು, 25 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಜೆಸ್ಕಾಂ ಗ್ರಾಮೀಣ ಕಾರ್ಯ ಮತ್ತು ಪಾಲನೆ ಉಪ ವಿಭಾಗ ವ್ಯಾಪ್ತಿಯ ಮಲಿಯಬಾದ್ 110/11ಕೆವಿ ವಿದ್ಯುತ್ ಉಪ-ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿ ಪ್ರಯುಕ್ತ ಸೆಪ್ಟೆಂಬರ್ 27ರ ಬೆಳಗ್ಗೆ 10.30 ಗಂಟೆಯಿ0ದ ಸಂಜೆ 5.30ರವರೆಗೆ ವಿದ್ಯುತ್ ಪೊರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಜೆಸ್ಕಾಂ ಗ್ರಾಮೀಣ ಕಾರ್ಯ ಮತ್ತು ಪಾಲನೆ ಉಪ ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್