ಗ್ರಾಮ ಪಂಚಾಯತಿ ಅಧ್ಯಕ್ಷ ಹತ್ಯೆ ; ನಾಲ್ವರ ಬಂಧನ
ವಿಜಯಪುರ, 03 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಭೀಮಾತೀರದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಬಿರಾದಾರ ಹತ್ಯೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು. ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣ ದಲ್ಲಿ ಮಾತನಾಡಿದ ಅವರು, ಭೀಮನಗೌಡ ಬಿರಾದಾರ್ ಹತ್ಯೆಗೈದ
ಹತ್ಯೆ


ವಿಜಯಪುರ, 03 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಭೀಮಾತೀರದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಬಿರಾದಾರ ಹತ್ಯೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು.

ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣ ದಲ್ಲಿ ಮಾತನಾಡಿದ ಅವರು, ಭೀಮನಗೌಡ ಬಿರಾದಾರ್ ಹತ್ಯೆಗೈದಿರುವ ರಜಿವುಲ್ಲಾ ಮಕಾಂದಾರ, ವಸೀಮ ಮುನಿಯಾರ್, ⁠ಫಿರೋಜ್ ಶೇಖ್, ⁠ಮೌಲಾಲಿ ಲಾಡ್ಲೆಸಾಬ್ ಬಂಧನ ಮಾಡಲಾಗಿದೆ ಎಂದರು.

ಇನ್ನು ಹಣಕಾಸಿನ ವ್ಯವಹಾರ, ಹಳೆ ವೈಷಮ್ಯ ಸೇರಿದಂತೆ ಎಲ್ಲ ಆಯಾಮದಲ್ಲೂ ತನಿಖೆ ಮಾಡಲಾಗುತ್ತಿದೆ.‌ ಅಲ್ಲದೇ, ನಾಡ ಪಿಸ್ತೂಲ್ ಎಲ್ಲಿಂದ ಖರೀದಿ ಮಾಡಲಾಗಿದೆ ಎನ್ನುವುದನ್ನು ತನಿಖೆ ಮಾಡಿ, ಮುಂದಿನ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande