ಭೀಮಾ ನದಿಯ ಪ್ರವಾಹಕ್ಕೆ ಹತ್ತಿ ನಾಶ ; ರೈತ ಆತ್ಮಹತ್ಯೆ
ವಿಜಯಪುರ, 30 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಸಾಲಕ್ಕೆ ಹೆದರಿ ರೈತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲ್ಲೂಕಿನ ಬಾಗಲೂರ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ರೈತ ಭಾಗಣ್ಣ ಮಲ್ಕಪ್ಪ ಮಾದರ ವಯಾ 52 ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯಾಂಕ
ಸಾಲ


ವಿಜಯಪುರ, 30 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಸಾಲಕ್ಕೆ ಹೆದರಿ ರೈತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲ್ಲೂಕಿನ ಬಾಗಲೂರ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

ರೈತ ಭಾಗಣ್ಣ ಮಲ್ಕಪ್ಪ ಮಾದರ ವಯಾ 52 ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯಾಂಕಿನಲ್ಲಿ 10 ಲಕ್ಷ, ಕೈಸಾಲ 5 ಲಕ್ಷ ಮಾಡಿಕೊಂಡಿದ್ದರು.‌

ಭೀಮಾ ನದಿ ನೀರಿನ ಪ್ರವಾಹದಿಂದ ನಾಲ್ಕು ಎಕರೆ ಜಮೀನಿನಲ್ಲಿ ಇದ್ದ ಹತ್ತಿ ಬೆಳೆ ಸಂಪೂರ್ಣ ನಾಶವಾಗಿತ್ತು. ಹತ್ತಿ ಮಳೆಗೆ ಕೊಚ್ಚಿ ಹೋಗಿದರಿಂದ ಸಾಲಭಾದೆಗೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಲಮೇಲ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande