ಕಲೆಕ್ಷನ್-ಕಮಿಷನ್-ಕರಪ್ಷನ್‌ನಲ್ಲಿ ಸರಕಾರ ನಿರತ : ಬಿಜೆಪಿ
ಬೆಂಗಳೂರು, 30 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕಮಿಷನ್ ಪಿಡುಗಿನಿಂದಾಗಿ ಗುತ್ತಿಗೆದಾರರ ಪರಿಸ್ಥಿತಿ ಅಯೋಮಯವಾಗಿದೆ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ. 40% ಕಮಿಷನ್ ಸುಳ್ಳು ನರೇಟಿವ್ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಡಿಯಿಂದ ಕಮಿಷ
Bjp


ಬೆಂಗಳೂರು, 30 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕಮಿಷನ್ ಪಿಡುಗಿನಿಂದಾಗಿ ಗುತ್ತಿಗೆದಾರರ ಪರಿಸ್ಥಿತಿ ಅಯೋಮಯವಾಗಿದೆ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ.

40% ಕಮಿಷನ್ ಸುಳ್ಳು ನರೇಟಿವ್ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಡಿಯಿಂದ ಕಮಿಷನ್ ಹಾಗೂ ಕಲೆಕ್ಷನ್ ಇಲ್ಲದೆ ಯಾವುದೇ ಅನುದಾನ, ಬಾಕಿ ಬಿಲ್ ಬಿಡುಗಡೆಯಾಗುತ್ತಿಲ್ಲ.

ಕಲೆಕ್ಷನ್-ಕಮಿಷನ್-ಕರಪ್ಷನ್‌ನಲ್ಲಿ ನಿರತವಾಗಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಪಾಲಿಗೆ ಶಾಪವಾಗಿದೆ‌‌ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande