ನವದೆಹಲಿ, 30 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಶರದಿಯಾ ನವರಾತ್ರಿಯ ಮಹಾ ಅಷ್ಟಮಿಯಂದು ಪ್ರಧಾನಿ ನರೇಂದ್ರ ಮೋದಿ ದೇಶವಾಸಿಗಳಿಗೆ ಶುಭಾಶಯ ಕೋರಿದ್ದಾರೆ. ತಮ್ಮ ಎಕ್ಸ ಖಾತೆಯಲ್ಲಿ ಅವರು, “ಈ ಶುಭ ಸಂದರ್ಭವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಶಾಂತಿ ಮತ್ತು ಉತ್ತಮ ಆರೋಗ್ಯ ತರಲಿ” ಎಂದು ಹಾರೈಸಿದರು.
ಪ್ರಧಾನಿ ಮೋದಿ ದೇವಿಯ ಆಶೀರ್ವಾದದಿಂದ ಎಲ್ಲರಿಗೂ ಧೈರ್ಯ, ಆತ್ಮವಿಶ್ವಾಸ ಮತ್ತು ಸಮೃದ್ಧಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa