ನಾಳೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಜಿಲ್ಲಾ ಪ್ರವಾಸ
ವಿಜಯಪುರ, 05 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಅವರು ಸೆ.೬ ರಂದು ಜಿಲ್ಲಾ ಪ್ರವಾಸ ಕೈಗೊಂಡು, ಜಲ ಸಂಪನ್ಮೂಲ ಇಲಾಖೆ ಹಾಗೂ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ ಇವರ ವತಿಯಿಂದ ಸೆಪ್ಟೆ
ಪಾಟೀಲ


ವಿಜಯಪುರ, 05 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಅವರು ಸೆ.೬ ರಂದು ಜಿಲ್ಲಾ ಪ್ರವಾಸ ಕೈಗೊಂಡು, ಜಲ ಸಂಪನ್ಮೂಲ ಇಲಾಖೆ ಹಾಗೂ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ ಇವರ ವತಿಯಿಂದ ಸೆಪ್ಟೆಂಬರ್ ೬ರ ಮಧ್ಯಾಹ್ನ ೧೨ಗಂಟೆಗೆ ಮುಖ್ಯಮಂತ್ರಿಗಳಿ0ದ ಆಲಮಟ್ಟಿಯ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರದಲ್ಲಿ ಕೃಷ್ಣೆಯ ಜಲಧಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಸಮಾರಂಭದಲ್ಲಿ ಭಾಗವಹಿಸುವರು. ಅಂದು ಮಧ್ಯಾಹ್ನ ೩ ಗಂಟೆಗೆ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande