ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಸಿಎ ನಿವೇಶನ : ವಿಜಯೇಂದ್ರ ಆಕ್ರೋಶ
ಬೆಂಗಳೂರು, 07 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯದ ಹಲವೆಡೆ ಕಾಂಗ್ರೆಸ್ ಭವನ ನಿರ್ಮಿಸಲು ಸಿಎ ನಿವೇಶನಗಳ ಮಂಜೂರಾತಿಗೆ ಸರ್ಕಾರ ಅನುಮೋದನೆ ನೀಡಿರುವ ಸರಕಾರದ ಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಡವರಿಗೆ ಮನೆ ನೀಡಲು ಒಂದೇ ಒಂದು ಯೋಜನೆ
Byv


ಬೆಂಗಳೂರು, 07 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯದ ಹಲವೆಡೆ ಕಾಂಗ್ರೆಸ್ ಭವನ ನಿರ್ಮಿಸಲು ಸಿಎ ನಿವೇಶನಗಳ ಮಂಜೂರಾತಿಗೆ ಸರ್ಕಾರ ಅನುಮೋದನೆ ನೀಡಿರುವ ಸರಕಾರದ ಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಡವರಿಗೆ ಮನೆ ನೀಡಲು ಒಂದೇ ಒಂದು ಯೋಜನೆ ರೂಪಿಸಲಾಗದ ಈ ಸರ್ಕಾರ ತನ್ನ ಪಕ್ಷದ ಕಚೇರಿಗಾಗಿ ಸ್ವಂತ ಕಟ್ಟಡ ಹೊಂದಲು ನಿವೇಶನ ಮಂಜೂರು ಮಾಡಿಕೊಳ್ಳುತ್ತಿರುವುದು ನಾಚಿಕೆಗೇಡಿನ ನಿರ್ಧಾರ ಎಂದಿದ್ದಾರೆ

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande