ನಾನಾ ಜಯಂತಿಗಳ ಪೂರ್ವಭಾವಿ ಸಭೆ
ಧಾರವಾಡ, 12 ಜನವರಿ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಜನವರಿ 21, 2026 ರಂದು ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಜಯಂತಿ ಹಾಗೂ ಜನವರಿ 25, 2026 ರಂದು ಶ್ರೀ ಸಮಿತಾ ಮಹರ್ಷಿ ಜಯಂತಿಯನ್ನು ಆಯೋಜಿಸುವ ಹಿನ್ನಲೆಯಲ್ಲಿ ಜಯಂತಿಗಳ ಆಚರಣೆ ಕುರಿತು ಪೂರ
ನಾನಾ ಜಯಂತಿಗಳ ಪೂರ್ವಭಾವಿ ಸಭೆ


ಧಾರವಾಡ, 12 ಜನವರಿ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಜನವರಿ 21, 2026 ರಂದು ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಜಯಂತಿ ಹಾಗೂ ಜನವರಿ 25, 2026 ರಂದು ಶ್ರೀ ಸಮಿತಾ ಮಹರ್ಷಿ ಜಯಂತಿಯನ್ನು ಆಯೋಜಿಸುವ ಹಿನ್ನಲೆಯಲ್ಲಿ ಜಯಂತಿಗಳ ಆಚರಣೆ ಕುರಿತು ಪೂರ್ವಭಾವಿ ಸಭೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜನವರಿ 14 ರಂದು ಸಂಜೆ 4:30 ಗಂಟೆಗೆ ಆಯೋಜಿಸಲಾಗಿದೆ.

ಸದರಿ ಸಭೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಮಾಜದ ಮುಖಂಡರು ಭಾಗವಹಿಸಿ ಸಲಹೆ, ಸೂಚನೆ ನೀಡಲು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande