ವಿರಾಟ್ ಕಪ್ ಕ್ರಿಕೆಟ್ ಟೂರ್ನಿಗೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ
ಬೆಂಗಳೂರು, 18 ಜನವರಿ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಗಾಂಧಿನಗರ ವಿಧಾನ ಸಭಾ ಕ್ಷೇತ್ರದ ವಾರ್ಡ್ ನಂ.77 ದತ್ತಾತ್ರೇಯ ದೇವಸ್ಥಾನ ವಾರ್ಡ್‌ನ ಕುಳ್ಳ ಪಾರ್ಕ್ ರಾಜಶೇಖರ್ ಕ್ರೀಡಾಂಗಣದಲ್ಲಿ ಕೆಪಿ ಬಾಯ್ಸ್ ವತಿಯಿಂದ ಆಯೋಜಿಸಲಾಗಿದ್ದ ವಿರಾಟ್ ಕಪ್ ಕ್ರಿಕೆಟ್ ಗೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರ
Cricket


ಬೆಂಗಳೂರು, 18 ಜನವರಿ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ಗಾಂಧಿನಗರ ವಿಧಾನ ಸಭಾ ಕ್ಷೇತ್ರದ ವಾರ್ಡ್ ನಂ.77 ದತ್ತಾತ್ರೇಯ ದೇವಸ್ಥಾನ ವಾರ್ಡ್‌ನ ಕುಳ್ಳ ಪಾರ್ಕ್ ರಾಜಶೇಖರ್ ಕ್ರೀಡಾಂಗಣದಲ್ಲಿ ಕೆಪಿ ಬಾಯ್ಸ್ ವತಿಯಿಂದ ಆಯೋಜಿಸಲಾಗಿದ್ದ ವಿರಾಟ್ ಕಪ್ ಕ್ರಿಕೆಟ್ ಗೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸದೃಢ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಮತ್ತು ವ್ಯಾಯಾಮಗಳು ಅತ್ಯಂತ ಅಗತ್ಯವಾಗಿದ್ದು, ಯುವಜನತೆಯಲ್ಲಿ ಶಿಸ್ತು, ಸಹಕಾರ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಕ್ರೀಡೆ ಮಹತ್ವದ ಪಾತ್ರ ವಹಿಸುತ್ತದೆ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande