
ಕೊಪ್ಪಳ, 02 ಜನವರಿ (ಹಿ.ಸ.) :
ಆ್ಯಂಕರ್ : ಆಹಾರ ನಾಗರಿಕ ಸರಬರಾಜು ಮತ್ತುಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಜಿಲ್ಲೆಯ ತಾಲ್ಲೂಕಿನ ಗ್ರಾಮಗಳಿಗೆ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ.
ಯಲಬುರ್ಗಾ ತಾಲ್ಲೂಕಿನ ಲಿಂಗನಬ0ಡಿ ಗ್ರಾಮ(ಎಸ್.ಟಿ. ಮೀಸಲಾತಿ), ಕೊಪ್ಪಳ ತಾಲ್ಲೂಕಿನ ಬೂದಗುಂಪಾ ಗ್ರಾಮ-2(ಸಾಮಾನ್ಯ) ಹಾಗೂ ಗಂಗಾವತಿ ತಾಲ್ಲೂಕಿನ ಈದ್ಗಾ ಕಾಲೋನಿ, ಗಂಗಾವತಿ (ಸಾಮಾನ್ಯ) ಗ್ರಾಮಗಳಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅಧಿಸೂಚನೆ ಹೊರಡಿಸಿದ ದಿನಾಂಕದಿ0ದ 30 ದಿನಗಳ ಒಳಗಾಗಿ ಸಂಬ0ಧಿಸಿದ ಉಪನಿರ್ದೇಶಕರು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕೊಪ್ಪಳ ಇಲ್ಲಿಗೆ ನಿಗದಿತ ನಮೂನೆಯೊಂದಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು ಎಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್