
ಬೆಂಗಳೂರು, 16 ಫೆಬ್ರವರಿ (ಹಿ.ಸ.):
ಆ್ಯಂಕರ್:
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಅಡ್ಡಿಯಾಗಿರುವ ‘ಪೆಡಂಭೂತ’ ಯಾರೇ ಎಂಬುದು ಇಡೀ ರಾಜ್ಯಕ್ಕೆ ತಿಳಿದಿದೆ ಎಂದು, ಪರೋಕ್ಷವಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಉದ್ದೇಶಿಸಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯ ಘಟಕ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ಬಿಡುಗಡೆ ಮಾಡಿದೆ.
ಬಿಜೆಪಿ ಪ್ರಕಟಣೆಯಲ್ಲಿ, ಈ ‘ಪೆಡಂಭೂತ’ ಅಧಿಕಾರದಿಂದ ದೂರವಾಗುವವರೆಗೂ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ಅಸಾಧ್ಯ ಎಂದು ಆರೋಪಿಸಲಾಗಿದೆ. ಪ್ರದೇಶದ ಅಭಿವೃದ್ಧಿ ಯೋಜನೆಗಳು ನಿರೀಕ್ಷಿತ ಮಟ್ಟದಲ್ಲಿ ಜಾರಿಯಾಗುತ್ತಿಲ್ಲ ಎಂದು ಇದಕ್ಕೆ ಪೆಡಂಭೂತ ಅಡ್ಡಿಯಾಗಿದೆ ಎಂದು ಟೀಕಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa