ಚಿತ್ರದುರ್ಗದ ನಾಯಕನಹಟ್ಟಿ ಜಾತ್ರೆ: ಪ್ರಾಣಿಬಲಿ ನಿಷೇಧ
ಚಿತ್ರದುರ್ಗ, 17 ಫೆಬ್ರವರಿ (ಹಿ.ಸ.): ಆ್ಯಂಕರ್: 2026ರ ಮಾರ್ಚ್ 06ರಂದು ಜರುಗುವ ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆಯಲ್ಲಿ ಪ್ರಾಣಿಬಲಿ ನಿಷೇಧಿಸಲಾಗಿದೆ. ಸಾರ್ವಜನಿಕರು ಪ್ರಾಣಿಬಲಿ ಮಾಡಿ ಕಾನೂನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದ
ಚಿತ್ರದುರ್ಗದ ನಾಯಕನಹಟ್ಟಿ ಜಾತ್ರೆ: ಪ್ರಾಣಿಬಲಿ ನಿಷೇಧ


ಚಿತ್ರದುರ್ಗ, 17 ಫೆಬ್ರವರಿ (ಹಿ.ಸ.):

ಆ್ಯಂಕರ್:

2026ರ ಮಾರ್ಚ್ 06ರಂದು ಜರುಗುವ ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆಯಲ್ಲಿ ಪ್ರಾಣಿಬಲಿ ನಿಷೇಧಿಸಲಾಗಿದೆ.

ಸಾರ್ವಜನಿಕರು ಪ್ರಾಣಿಬಲಿ ಮಾಡಿ ಕಾನೂನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಳಕು ವೃತ್ತ ಪೊಲೀಸ್ ವೃತ್ತ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande