









ಬಳ್ಳಾರಿ, 02 ಮಾರ್ಚ್ (ಹಿ.ಸ.)
ಆ್ಯಂಕರ್: ವಿಶ್ವಶಾಂತಿ ಸಂದೇಶ ಸಾರಿದ ಮಹಾನ್ ಶರಣ ರೇಣುಕಾಚಾರ್ಯರ ಜಯಂತಿಯು ಬಳ್ಳಾರಿಯ ಡಾ. ಜೋಳದರಾಶಿ ದೊಡ್ಡನಗೌಡರ ರಂಗಮಂದಿರದಲ್ಲಿ ಅದ್ದೂರಿಯಾಗಿ ನೆರವೇರಿತು. ಈ ಸಂದರ್ಭದಲ್ಲಿ ನಗರದ ಅನೇಕರು ಪಾಲ್ಗೊಂಡಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್