ಅರ್ಹ ರೈತರಿಗೆ ಉಚಿತ ತರಕಾರಿ ಬೀಜ ಕಿಟ್ ವಿತರಣೆ
ಹುಬ್ಬಳ್ಳಿ, 20 ಮಾರ್ಚ್ (ಹಿ.ಸ.): ಆ್ಯಂಕರ್:ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಅರ್ಹ ರೈತರಿಗೆ ಜಿಲ್ಲಾ ಪಂಚಾಯತ್ ಧಾರವಾಡ ತೋಟಗಾರಿಕೆ ಇಲಾಖೆಯ ವತಿಯಿಂದ ಉಚಿತ ತರಕಾರಿ ಬೀಜಗಳ ಕಿಟ್ ವಿತರಣೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಶಾಸಕ ಅರವಿಂದ್ ಬೆಲ್ಲದ ರೈತರಿಗೆ ಬೀ
Distribution


ಹುಬ್ಬಳ್ಳಿ, 20 ಮಾರ್ಚ್ (ಹಿ.ಸ.):

ಆ್ಯಂಕರ್:ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಅರ್ಹ ರೈತರಿಗೆ ಜಿಲ್ಲಾ ಪಂಚಾಯತ್ ಧಾರವಾಡ ತೋಟಗಾರಿಕೆ ಇಲಾಖೆಯ ವತಿಯಿಂದ ಉಚಿತ ತರಕಾರಿ ಬೀಜಗಳ ಕಿಟ್ ವಿತರಣೆ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಶಾಸಕ ಅರವಿಂದ್ ಬೆಲ್ಲದ ರೈತರಿಗೆ ಬೀಜ ಕಿಟ್‌ಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಂಜುನಾಥ ಮಲ್ಲಿಗವಾಡ, ಬಸವರಾಜ ಗರಗ, ಈರಣ್ಣ ಪೂಜಾರ್, ಅನಿಲ ರೂಗಿ ಸೇರಿದಂತೆ ವಿವಿಧ ಭಾಗಗಳ ರೈತರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande