ಕುರುಗೋಡು: ಬೆಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಭೇಟಿ
ಕುರುಗೋಡು , 21 ಮಾರ್ಚ್ (ಹಿ.ಸ.): ಆ್ಯಂಕರ್ : ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆಯಿಂದ ಕುರುಗೋಡು ತಾಲ್ಲೂಕು ವ್ಯಾಪ್ತಿಯ ಬಾದನಹಟ್ಟಿ, ಗೆಣಿಕೆಹಾಳ್, ಮುಷ್ಟಗಟ್ಟೆ ಗ್ರಾಮಗಳ ಭಾಗದಲ್ಲಿ ಹಾನಿಯಾದ ಕೃಷಿ ಬೆಳೆಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದ
ಕುರುಗೋಡು: ಬೆಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಭೇಟಿ


ಕುರುಗೋಡು: ಬೆಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಭೇಟಿ


ಕುರುಗೋಡು , 21 ಮಾರ್ಚ್ (ಹಿ.ಸ.):

ಆ್ಯಂಕರ್ : ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆಯಿಂದ ಕುರುಗೋಡು ತಾಲ್ಲೂಕು ವ್ಯಾಪ್ತಿಯ ಬಾದನಹಟ್ಟಿ, ಗೆಣಿಕೆಹಾಳ್, ಮುಷ್ಟಗಟ್ಟೆ ಗ್ರಾಮಗಳ ಭಾಗದಲ್ಲಿ ಹಾನಿಯಾದ ಕೃಷಿ ಬೆಳೆಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಕುರುಗೋಡು ತಹಶೀಲ್ದಾರ ಟಿ.ನರಸಪ್ಪ ಸೇರಿದಂತೆ ತಾಲ್ಲೂಕು ಕೃಷಿ ಅಧಿಕಾರಿಗಳು, ರೈತರು ಇದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande