
ರಾಯಚೂರು, 04 ಮಾರ್ಚ್ (ಹಿ.ಸ.):
ಆ್ಯಂಕರ್:ರಾಯಚೂರು ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ಉಪ ವಿಭಾಗ-02ರ ಕಚೇರಿಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಅಭೀಯಂತರರ ಅಧ್ಯಕ್ಷತೆಯಲ್ಲಿ ಮಾರ್ಚ್ 05ರ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1 ಗಂಟೆಗೆವರೆಗೆ ಗ್ರಾಹಕರ ಕುಂದುಕೊರತೆ ಸಭೆ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ಉಪ ವಿಭಾಗ-02ರ ಸಹಾಯಕ ಕಾರ್ಯನಿರ್ವಾಹಕ ಅಭೀಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa