ಮಂಗಳವಾರ ಮೆಸ್ಕಾಂ ಜನ ಸಂಪರ್ಕ ಸಭೆ
ಶಿವಮೊಗ್ಗ, 08 ಮಾರ್ಚ್ (ಹಿ.ಸ.): ಆ್ಯಂಕರ್: ಶಿವಮೊಗ್ಗ ಜಿಲ್ಲೆಯ ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಮಾ. 10 ರಂದು ಬೆಳಗ್ಗೆ 11.00 ರಿಂದ 1.00 ರವರೆಗೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ಪಾಲನೆ ಮತ್ತು ನಿರ್ವಹಣೆ ಉಪವಿಭಾಗ, ಮೆಸ್ಕಾಂ, ಕುಂಸಿ ಇಲ್ಲಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದ್
ಮಂಗಳವಾರ ಮೆಸ್ಕಾಂ ಜನ ಸಂಪರ್ಕ ಸಭೆ


ಶಿವಮೊಗ್ಗ, 08 ಮಾರ್ಚ್ (ಹಿ.ಸ.):

ಆ್ಯಂಕರ್:

ಶಿವಮೊಗ್ಗ ಜಿಲ್ಲೆಯ ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಮಾ. 10 ರಂದು ಬೆಳಗ್ಗೆ 11.00 ರಿಂದ 1.00 ರವರೆಗೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ಪಾಲನೆ ಮತ್ತು ನಿರ್ವಹಣೆ ಉಪವಿಭಾಗ, ಮೆಸ್ಕಾಂ, ಕುಂಸಿ ಇಲ್ಲಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದ್ದು, ಈ ಉಪವಿಭಾಗ ವ್ಯಾಪ್ತಿಯ ಗ್ರಾಹಕರು ಈ ಸಭೆಯಲ್ಲಿ ಪಾಲ್ಗೊಂಡು ತಮ್ಮ ಅಹವಾಲುಗಳನ್ನು ನೀಡಬಹುದಾಗಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande