
ಹಾಸನ, 20 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕೆ.ಹೊಸಕೋಟೆ ಹೋಬಳಿ ಹರಿಹಳ್ಳಿ ಗ್ರಾಮದ ಶ್ರೀ ಕೆಂಚಾಂಬ ದೇವಸ್ಥಾನದ ಜಾತ್ರಾ ಮಹೋತ್ಸವವು ಏ.26 ರಂದು ನಡೆಯಲಿದ್ದು ಸಾರ್ವಜನಿಕರು ಭಾಗವಹಿಸಲು ಆಲೂರು ತಾಲ್ಲೂಕು ತಹಸೀಲ್ದಾರ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa