
ಬಳ್ಳಾರಿ, 16 ಮೇ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಗ್ರಾಮೀಣ ಪ್ರದೇಶದ ಮೋಕಾ ಹೋಬಳಿಯ ಡಿ. ನಾಗೇನಹಳ್ಳಿ ಗ್ರಾಮದ ಸಪೋಟ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಉಂಟಾದ ಗುಡುಗು ಸಿಡಿಲಿನ ಕಾರಣ ಗಾದಿಲಿಂಗಪ್ಪ (32) ಅವರು ಮೃತಪಟ್ಟಿದ್ದಾರೆ.
ಪ್ರಕರಣದ ಕುರಿತು ಮೋಕಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್