
ಬೆಂಗಳೂರು, 28 ಮೇ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಆಯೋಜಿಸಿರುವ ಉಪಹಾರ ಕೂಟಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮಿಸಿದ್ದಾರೆ.
ಉಪಹಾರ ಕೂಟದಲ್ಲಿ ಸಚಿವರು, ಶಾಸಕರು ಭಾಗವಹಿಸಿದ್ದು, ಉಪಹಾರದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಮುಂದಿನ ನಿರ್ಧಾರ ಘೋಷಿಸುವ ಸಾಧ್ಯತೆ ಇದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.