ಬೆಂಗಳೂರು, 28 ಮೇ (ಹಿ.ಸ.) :
ಆ್ಯಂಕರ್ : ರಾಜೀನಾಮೆ ನೀಡಲು ಲೋಕ ಭವನಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ.
ಹಿಂದೂಸ್ತಾನ್ ಸಮಾಚಾರ್ / Rakesh.M.B.
29 May 2026
ಬೆಂಗಳೂರು, 29 ಮೇ (ಹಿ.ಸ.) : ಆ್ಯಂಕರ್ : ಬೆಂಗಳೂರು ನಗರದಲ್ಲಿ ಶುಕ್ರವಾರ ಸಂಜೆ ಏಕಾಏಕಿ ಸುರಿದ ಗುಡುಗು-ಮಿಂಚು ಸಹಿತ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೆಲಸ ಮುಗಿಸಿ ಮನೆಗಳಿಗೆ ತೆರಳುತ್ತಿದ್ದ ವಾಹನ ಸವಾರರು ಟ್ರಾಫಿಕ್ ಜಾಮ್ ಹಾಗೂ ಜಲಾವೃತ ರಸ್ತೆಗಳ ನಡುವೆ ಪರದಾಡುವಂತಾಯಿತು. ಸದಾಶಿವ..
ಗದಗ, 29 ಮೇ (ಹಿ.ಸ.) : ಆ್ಯಂಕರ್ : ಗದಗದಲ್ಲಿ ವಿವಿಧ ಹಿಂದೂ ಸಂಘಟನೆಗಳ ಒಕ್ಕೂಟದ ವತಿಯಿಂದ ಆಯೋಜಿಸಲಾಗಿರುವ ಬಸವಾದಿ ಶಿವಶರಣರ ಹಿಂದೂ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಆಹ್ವಾನಿಸಿದರು. ತೋಂಟದಾರ್ಯ ಮಠಕ್ಕೆ ..
ಗದಗ, 29 ಮೇ (ಹಿ.ಸ.) : ಆ್ಯಂಕರ್ : ಶರಣರು ಹಾಗೂ ಸಂತರು ಎಂದರೆ ಅರಿಷಡ್ವರ್ಗಗಳನ್ನು ಗೆದ್ದು ಸಮಾಜಕ್ಕೆ ಸನ್ಮಾರ್ಗ ತೋರಿದ ಮಹನೀಯರು ಎಂದು ಶಿಕ್ಷಕ ಪಿ.ಎಸ್. ಮರಿದೇವರಮಠ ಹೇಳಿದರು. ಗದಗ ತಾಲೂಕಿನ ಮುಳಗುಂದ ಪಟ್ಟಣದ ಕೆ.ಎಂ. ಹೇರಕಲ್ ಅವರ ನಿವಾಸದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಮುಳಗುಂದ ಶರಣ..
ಗದಗ, 29 ಮೇ (ಹಿ.ಸ.) : ಆ್ಯಂಕರ್ : ಮುಂಗಾರು ಬಿತ್ತನೆ ಸಂದರ್ಭದಲ್ಲಿ ರೈತರು ಯಾವುದೇ ಕಾರಣಕ್ಕೂ ಬೀಜೋಪಚಾರವನ್ನು ನಿರ್ಲಕ್ಷಿಸಬಾರದು. ಬೀಜೋಪಚಾರ ಮಾಡಿದರೆ ಬೆಳೆಗಳಿಗೆ ರೋಗಬಾಧೆ ಕಡಿಮೆಯಾಗುವುದರ ಜೊತೆಗೆ ಹೆಚ್ಚಿನ ಇಳುವರಿ ಪಡೆಯಲು ಸಾಧ್ಯವಾಗುತ್ತದೆ ಎಂದು ಧಾರವಾಡ ಕೆಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ..
Copyright © 2017-2024. All Rights Reserved Hindusthan Samachar News Agency
Powered by Sangraha