
ಬೆಂಗಳೂರು, 26 ಜೂನ್ (ಹಿ.ಸ.) :
ಆ್ಯಂಕರ್ : ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಇದೇ ವೇಳೆ ಶಾಸಕರಾದ ಪೊನ್ನಣ್ಣ, ರಾಘವೇಂದ್ರ ಹಿಟ್ನಾಳ್, ಅಪ್ಪಾಜಿ ನಾಡಗೌಡ ಹಾಗೂ ಯಶವಂತರಾಯ ಗೌಡ ಅವರೂ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.