ಬೆಂಗಳೂರು, 03 ಜೂನ್ (ಹಿ.ಸ.) :
ಆ್ಯಂಕರ್ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ
ಹಿಂದೂಸ್ತಾನ್ ಸಮಾಚಾರ್ / Rakesh.M.B.
07 Jun 2026
ಧಾರವಾಡ, 07 ಜೂನ್ (ಹಿ.ಸ.) : ಆ್ಯಂಕರ್ : ವಿಶ್ವ ಪರಿಸರ ದಿನಾಚರಣೆ ಹಾಗೂ ಶಕುಂತಲಾ ಕುರ್ತಕೋಟಿ ಜನ್ಮಶತಮಾನೋತ್ಸವದ ಸ್ಮರಣಾರ್ಥವಾಗಿ ಸಸಿ ನೆಡುವ ಅಭಿಯಾನಕ್ಕೆ ಧಾರವಾಡದಲ್ಲಿ ಚಾಲನೆ ನೀಡಲಾಯಿತು. ‘ಪರಿಸರಕ್ಕಾಗಿ ನಾವು’ ಸಂಘಟನೆ, ಗಾಂಧಿ ಶಾಂತಿ ಪ್ರತಿಷ್ಠಾನ ಕೇಂದ್ರ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ..
ಗದಗ, 07 ಜೂನ್ (ಹಿ.ಸ.) : ಆ್ಯಂಕರ್ : ಕಿಡ್ನಿ ಕಸಿಗಾಗಿ ತಾವು ಎದುರಿಸಿದ ತೊಂದರೆಯು ಬೇರೆ ಯಾರಿಗೂ ಬರಬಾರದು ಎಂದು ಯೋಚಿಸಿ ಬಡವರ ಅನುಕೂಲಕ್ಕಾಗಿ ಆಸ್ಪತ್ರೆ ಕಟ್ಟಿಸಿದ ಹುಲಕೋಟಿಯ ಕೆ. ಎಚ್. ಪಾಟೀಲ ಅವರ ಸತ್ ಸಂಕಲ್ಪ ಇತರರಿಗೆ ಮಾದರಿಯಾಗಿದೆ ಎಂದು ಕೊಪ್ಪಳ ಗವಿಮಠದ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿ ..
ಕೊಪ್ಪಳ, 07 ಜೂನ್ (ಹಿ.ಸ.) : ಆ್ಯಂಕರ್ : ಬೇಲಿಯೇ ಎದ್ದು ಹೊಲ ಮೇಯ್ದರೆ,ನಾರಿಯೇ ಮನೆ ಕಳವು ಮಾಡಿದರೆ ಇನ್ನಾರಿಗೆ ದೂರುವುದು ಎನ್ನುವ ಗುರು ಬಸವಣ್ಣನವರ ವಚನ ಉಲ್ಲೇಖಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪ 220ನೇ ದಿನದ ಬಲ್ಡೋಟ ವಿರೋಧಿ ..
ಬಳ್ಳಾರಿ, 07 ಜೂನ್ (ಹಿ.ಸ.) : ಆ್ಯಂಕರ್ : ಶನಿವಾರ ರಾತ್ರಿ ಬಳ್ಳಾರಿ ನಗರದಲ್ಲಿ ಸುರಿದ 117.0 ಮಿ.ಮೀ ಸುರಿದ ಭಾರಿ ಮಳೆಯಲ್ಲಿ ದ್ವಿಚಕ್ರ ವಾಹನದಲ್ಲಿ ಮನೆ ಸೇರಲು ಯತ್ನಿಸಿದ್ದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮಹಿಳಾ ಅಧಿಕಾರಿ ಅಂದ್ರಾಳ್ ಹಳ್ಳದಲ್ಲಿಯ ನೀರಿನ ರಭಸಕ್ಕೆ ಕೊಚ್ಚಿ ಹೋಗಿ, ಮೃತಪಟ್ಟಿದ್ದಾರೆ...
Copyright © 2017-2024. All Rights Reserved Hindusthan Samachar News Agency
Powered by Sangraha