ಪರಿಸರ ದಿನಾಚರಣೆ ; ಸಸಿ ನೆಟ್ಟು ನೀರೆರೆದ ರಾಹುಲ್ ಗಾಂಧಿ
ಬೆಂಗಳೂರು, 05 ಜೂನ್ (ಹಿ.ಸ.) : ಆ್ಯಂಕರ್ : ಪರಿಸರ ದಿನಾಚರಣೆ ಅಂಗವಾಗಿ ಲೋಕ ಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಸಸಿ ನೆಟ್ಟು ನೀರೆರೆದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸ
Rahul Gandhi


ಬೆಂಗಳೂರು, 05 ಜೂನ್ (ಹಿ.ಸ.) :

ಆ್ಯಂಕರ್ : ಪರಿಸರ ದಿನಾಚರಣೆ ಅಂಗವಾಗಿ ಲೋಕ ಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಸಸಿ ನೆಟ್ಟು ನೀರೆರೆದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಎಂ.ಬಿ.ಪಾಟೀಲ ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande