ದಸರಾದಲ್ಲಿ ಕಂಬಳ ಆಯೋಜನೆ ಕುರಿತು ಸಮಿತಿಯೇ ತೀರ್ಮಾನಿಸಲಿ: ಬೊಮ್ಮಾಯಿ
ಹಾವೇರಿ, 12 ಜುಲೈ (ಹಿ.ಸ.): ಆ್ಯಂಕರ್: ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸುವ ಕುರಿತು ನಡೆಯುತ್ತಿರುವ ಪರ-ವಿರೋಧದ ಚರ್ಚೆಗಳು ಸಹಜವಾಗಿವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಈ ಕುರಿತು ಹಾವೇರಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಅಂತಿಮ ನಿರ್ಧಾರವನ್
ದಸರಾದಲ್ಲಿ ಕಂಬಳ ಆಯೋಜನೆ ಕುರಿತು ಸಮಿತಿಯೇ ತೀರ್ಮಾನಿಸಲಿ: ಬೊಮ್ಮಾಯಿ


ಹಾವೇರಿ, 12 ಜುಲೈ (ಹಿ.ಸ.):

ಆ್ಯಂಕರ್:

ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸುವ ಕುರಿತು ನಡೆಯುತ್ತಿರುವ ಪರ-ವಿರೋಧದ ಚರ್ಚೆಗಳು ಸಹಜವಾಗಿವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಈ ಕುರಿತು ಹಾವೇರಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಅಂತಿಮ ನಿರ್ಧಾರವನ್ನು ಮೈಸೂರು ದಸರಾ ಸಮಿತಿಯೇ ಕೈಗೊಳ್ಳಬೇಕಿದ್ದು, ಸಮಿತಿಯ ತೀರ್ಮಾನವೇ ಅಂತಿಮವಾಗಿರಲಿದೆ ಎಂದು ಅವರು ಸ್ಪಷ್ಟಪಡಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande