ಕ. ರಾ. ಮುಕ್ತ ವಿ.ವಿ ನೂತನ ಕುಲಪತಿ ಎ.ಪಿ. ಜ್ಞಾನಪ್ರಕಾಶ ಅವರಿಗೆ ಕೈಗಾರಿಕಾ ಸಂಸ್ಥೆ ಅಭಿನಂದನೆ
ಬಳ್ಳಾರಿ, 20 ಜುಲೈ (ಹಿ.ಸ.) ಆ್ಯಂಕರ್ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ನೇಮಕಗೊಂಡಿರುವ ಎ.ಪಿ. ಜ್ಞಾನಪ್ರಕಾಶ್ ಅವರನ್ನು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಅಭಿನಂದಿಸಿದೆ. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿ ಪೆÇ್ರಫೆಸರ್ ಎ.ಪಿ. ಜ್ಞಾನಪ್ರಕಾಶ ಅಭಿನಂದನೆ


ಬಳ್ಳಾರಿ, 20 ಜುಲೈ (ಹಿ.ಸ.)

ಆ್ಯಂಕರ್ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ನೇಮಕಗೊಂಡಿರುವ ಎ.ಪಿ. ಜ್ಞಾನಪ್ರಕಾಶ್ ಅವರನ್ನು

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಅಭಿನಂದಿಸಿದೆ.

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಅವ್ವಾರು ಮಂಜುನಾಥ್ ಅವರು ತಮ್ಮ ಆತ್ಮೀಯರೂ, ಗೆಳೆಯರೂ ಆಗಿರುವ ಪೆÇ್ರಫೆಸರ್ ಎ.ಪಿ. ಜ್ಞಾನಪ್ರಕಾಶ್ ಅವರನ್ನು ಭೇಟಿ ಮಾಡಿ, ಅಭಿನಂದನೆ ಸಲ್ಲಿಸಿ, ಗೌರವಿಸಿ ಸನ್ಮಾನಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande