ಸಹಕಾರ ಸಚಿವ ಲಕ್ಷ್ಮಣ ಸವದಿಯವರಿಗೆ ಗೌರವ ಸಮರ್ಪಣೆ
ಬಳ್ಳಾರಿ, 12 ಆಗಸ್ಟ್ (ಹಿ.ಸ.) ಆ್ಯಂಕರ್ : ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆ ಸಚಿವರಾಗಿದ್ದ ಲಕ್ಷ್ಮಣ ಸವದಿ ಅವರಿಗೆ ಇಂದು ಸಹಕಾರ ಖಾತೆ ನೀಡಿದ್ದು. ಅವರಿಗೆ ಬಳ್ಳಾರಿ ಜಿಲ್ಲೆಯ ಸಹಕಾರ ಕ್ಷೇತ್ರದ ಮುಖಂಡರು ಗೌರವ ಸಮರ್ಪಣೆ ಮಾಡಿದ್ದಾರೆ. ಜಿಲ್ಲೆಯ ಸಿರುಗ
ಸಹಕಾರ ಸಚಿವ ಲಕ್ಷ್ಮಣ ಸವದಿಯವರಿಗೆ ಗೌರವ ಸಮರ್ಪಣೆ


ಬಳ್ಳಾರಿ, 12 ಆಗಸ್ಟ್ (ಹಿ.ಸ.)

ಆ್ಯಂಕರ್ : ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆ ಸಚಿವರಾಗಿದ್ದ ಲಕ್ಷ್ಮಣ ಸವದಿ ಅವರಿಗೆ ಇಂದು ಸಹಕಾರ ಖಾತೆ ನೀಡಿದ್ದು. ಅವರಿಗೆ ಬಳ್ಳಾರಿ ಜಿಲ್ಲೆಯ ಸಹಕಾರ ಕ್ಷೇತ್ರದ ಮುಖಂಡರು ಗೌರವ ಸಮರ್ಪಣೆ ಮಾಡಿದ್ದಾರೆ.

ಜಿಲ್ಲೆಯ ಸಿರುಗುಪ್ಪ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿರುವ ಚೊಕ್ಕ ಬಸವನಗೌಡ, ಜನಾತಾ ಬಜಾರ್ ಮಾಜಿ ಅಧ್ಯಕ್ಷ ಜಿ. ನೀಲಕಂಠಪ್ಪ, ರೈತ ಮುಖಂಡ ಶಿವಶಂಕರ್ ಅವರು ಸಚಿವ ಸವದಿಯವರಿಗೆ ನಿಮ್ಮ ಅವಧಿಯಲ್ಲಿ ಸಹಕಾರ ಕ್ಷೇತ್ರ ಮತ್ತಷ್ಟು ಅಭಿವೃದ್ದಿ ಹೊಂದಲಿ ಎಂದು ಹಾರೈಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande