ಚಿತ್ರಕಲಾ ಪರಿಷತ್ ನಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗಿ
ಚಿತ್ರಕಲಾ ಪರಿಷತ್ ನಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ


ಬೆಂಗಳೂರು, 23 ಆಗಸ್ಟ್ (ಹಿ.ಸ.):

ಆ್ಯಂಕರ್:

ಬೆಂಗಳೂರು ಫೋಟೋಗ್ರಾಫರ್ ಸಂಘದ ವತಿಯಿಂದ ನಗರದ ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ಭಾನುವಾರ ವಿಜೃಂಭಣೆಯಿಂದ ಆಯೋಜಿಸಲಾಗಿದ್ದ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು.

ಈ ಸಮಾರಂಭದಲ್ಲಿ ಛಾಯಾಗ್ರಹಣ ರಂಗದ ಮಹತ್ವ ಹಾಗೂ ಸಮಾಜದಲ್ಲಿ ಫೋಟೋಗ್ರಾಫರ್ಗಳ ಪಾತ್ರದ ಕುರಿತು ಗಣ್ಯರು ಮುಕ್ತವಾಗಿ ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಬೆಂಗಳೂರು ಹಾಗೂ ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ನೂರಾರು ವೃತ್ತಿಪರ ಮತ್ತು ಹವ್ಯಾಸಿ ಛಾಯಾಗ್ರಾಹಕರು ಪಾಲ್ಗೊಂಡು ಕಲಾಕೃತಿಗಳನ್ನು ಪ್ರದರ್ಶಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande