Invalid email address
Hindusthan Samachar News Agency, First Floor, 23, Panchkuian Road, Near R. K. Ashram Metro Station, Pillar No. 12, New Delhi-110001
(+91) 7701802829 / 7701800342
marketing@hs.news
29 Aug 2026
ಬಳ್ಳಾರಿ, 29 ಆಗಸ್ಟ್ (ಹಿ.ಸ.) ಆ್ಯಂಕರ್: ನಗರದ ಬಿಐಟಿಎಂ ಕಾಲೇಜಿನಲ್ಲಿ ಆಗಸ್ಟ್ 30 ರಂದು ಬೆಳಿಗ್ಗೆ 09 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ರಾಷ್ಟಿಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ಸ್ನಾತಕೋತ್ತರ) -2026 ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯನ್ನು ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆಸ..
ಬಳ್ಳಾರಿ, 29 ಆಗಸ್ಟ್ (ಹಿ.ಸ.) ಆ್ಯಂಕರ್: ಸೋಮಲಾಪುರ ಕಾಯ್ದಿಟ್ಟ ಅರಣ್ಯ ಪ್ರದೇಶವನ್ನು ಕಂದಾಯ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ನಿಯಮಬಾಹಿರವಾಗಿ ಖರಾಬು ಜಮೀನನ್ನಾಗಿ ಪರಿವರ್ತಿಸಿದ್ದಾರೆ ಎನ್ನುವುದು ಸಂಪೂರ್ಣ ಸತ್ಯಕ್ಕೆ ದೂರವಾದದ್ದು ಹಾಗೂ ನಿರಾಧಾರವಾದದ್ದು ಎಂದು ಬಳ್ಳಾರಿ ಉಪ ಅರಣ್ಯ ಸಂರಕ್ಷಣಾ..
ಬೆಂಗಳೂರು, 29 ಆಗಸ್ಟ್ (ಹಿ.ಸ.) ಆ್ಯಂಕರ್: ರಾಜ್ಯಾದ್ಯಂತ ನ್ಯಾಯಬೆಲೆ ಅಂಗಡಿಗಳಲ್ಲಿ ಎದುರಾಗಿರುವ ಸರ್ವರ್ ಸಮಸ್ಯೆ ಹಾಗೂ ಬಾಕಿ ಹಣ ಬಿಡುಗಡೆ ಮಾಡದಿರುವುದನ್ನು ಖಂಡಿಸಿ, ಮುಂದಿನ ತಿಂಗಳಿಂದ ಪಡಿತರ ವಿತರಣೆ ಸ್ಥಗಿತಗೊಳಿಸುವುದಾಗಿ ರಾಜ್ಯ ಪಡಿತರ ವಿತರಕರ ಸಂಘ ಎಚ್ಚರಿಕೆ ನೀಡಿದೆ. ಕಳೆದ ಆರು ತಿಂಗಳಿಂದ..
ರಾಜ್ಯದಲ್ಲಿ ಮೋಡ ಬಿತ್ತನೆ..
Copyright © 2017-2024. All Rights Reserved Hindusthan Samachar News Agency
Powered by Sangraha