ಚಿಕ್ಕಮಗಳೂರು, 3 ಡಿಸೆಂಬರ್(ಹಿ.ಸ): ಚಿಕ್ಕಮಗಳೂರು ಸಮೀಪದ ಮಲ್ಲೆನಹಳ್ಳಿ ಕ್ರಾಸ್ ನಲ್ಲಿ ಅಪಘಾತ. ಸಿದ್ದರಾಮಯ್ಯ ಅವರ ಬೆಂಗಾವಲು ವಾಹನದಲ್ಲಿನ ಸಿಬ್ಬಂದಿಯೊಬ್ಬರಿಗೆ ತೀವ್ರ ಗಾಯ. ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಲು ನೆರವಾದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಹೋಗುವಾಗ ಸಂಭವಿಸಿದ ಘಟನೆ.
ಹಿಂದೂಸ್ತಾನ್ ಸಮಾಚಾರ್