ಅಪಘಾತ, ಸಿದ್ದರಾಮಯ್ಯ ಬೆಂಗಾವಲು ಸಿಬ್ಬಂದಿಯೊಬ್ಬರಿಗೆ ತೀವ್ರ ಗಾಯ
ಚಿಕ್ಕಮಗಳೂರು, 3 ಡಿಸೆಂಬರ್(ಹಿ.ಸ): ಚಿಕ್ಕಮಗಳೂರು ಸಮೀಪದ ಮಲ್ಲೆನಹಳ್ಳಿ ಕ್ರಾಸ್ ನಲ್ಲಿ ಅಪಘಾತ. ಸಿದ್ದರಾಮಯ್ಯ ಅವರ ಬೆಂ
ಅಪಘಾತ, ಸಿದ್ದರಾಮಯ್ಯ ಬೆಂಗಾವಲು ಸಿಬ್ಬಂದಿಯೊಬ್ಬರಿಗೆ ತೀವ್ರ ಗಾಯ.


ಚಿಕ್ಕಮಗಳೂರು, 3 ಡಿಸೆಂಬರ್(ಹಿ.ಸ): ಚಿಕ್ಕಮಗಳೂರು ಸಮೀಪದ ಮಲ್ಲೆನಹಳ್ಳಿ ಕ್ರಾಸ್ ನಲ್ಲಿ ಅಪಘಾತ. ಸಿದ್ದರಾಮಯ್ಯ ಅವರ ಬೆಂಗಾವಲು ವಾಹನದಲ್ಲಿನ ಸಿಬ್ಬಂದಿಯೊಬ್ಬರಿಗೆ ತೀವ್ರ ಗಾಯ. ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಲು ನೆರವಾದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಹೋಗುವಾಗ ಸಂಭವಿಸಿದ ಘಟನೆ.

ಹಿಂದೂಸ್ತಾನ್ ಸಮಾಚಾರ್


 rajesh pande