ರೈತ ಶಕ್ತಿ ಯೋಜನೆಗೆ ಚಾಲನೆ
ಧಾರವಾಡ, 31 ಜನವರಿ(ಹಿ.ಸ): ಆ್ಯಂಕರ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಕೃಷಿ ಇಲಾಖೆ ಹಾಗೂ ಕೃಷಿ ವಿವಿ ಧಾ
ಾೀಾೀ


ಧಾರವಾಡ, 31 ಜನವರಿ(ಹಿ.ಸ):

ಆ್ಯಂಕರ್ :

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಕೃಷಿ ಇಲಾಖೆ ಹಾಗೂ ಕೃಷಿ ವಿವಿ ಧಾರವಾಡ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿ, ಕೃಷಿ ಪಂಡಿತ ಹಾಗೂ ರೈತ ಶಕ್ತಿ ಯೋಜನೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಚಿವರಾದ ಬಿ.ಸಿ. ಪಾಟೀಲ್, ಶಂಕರ ಪಾಟೀಲ್ ಮುನೇನ್ ಕೊಪ್ಪ, ಶಾಸಕರಾದ ಅರವಿಂದ ಬೆಲ್ಲದ, ಅಮೃತ್ ದೇಸಾಯಿ ಹಾಗೂ ಮತ್ತಿತರರು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್


 rajesh pande