ಸಿಐಡಿ ವಿಚಾರಣೆ ಎದುರಿಸಿದ್ದ ಗಣಪತಿ ಭಟ್ ಆತ್ಮಹತ್ಯೆ
ಕಾರವಾರ,25ಮಾರ್ಚ್ (ಹಿ.ಸ): ಆ್ಯಂಕರ್ :: : ಇಡೀ ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ 545 ಪಿಎಸ್ಐ ಅಕ್ರಮ ನೇಮಕಾತಿ ಪ್
ೀೀ


ಕಾರವಾರ,25ಮಾರ್ಚ್ (ಹಿ.ಸ):

ಆ್ಯಂಕರ್ ::

: ಇಡೀ ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ 545 ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಿದ್ದ ಗಣಪತಿ ಭಟ್ ತೋಟದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಿದ್ದಾಪುರ ತಾಲೂಕಿನ ನೆಲೆಮಾವು ಗ್ರಾಮದ ಗಣಪತಿ ಭಟ್ (63) ಕಳೆದ ಜುಲೈ 13 ರಂದು ಸಿಐಡಿ ವಿಚಾರಣೆ ಎದುರಿಸಿದ್ದರು. ಶುಕ್ರವಾರ(ಮಾರ್ಚ್ 24) ಹೆರೂರು ಗ್ರಾಮದ ತಟ್ಟೀಕೈ ಎಂ.ಆರ್.ಭಟ್ಟ ಅವರ ತೋಟದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande