'ಘೋಸ್ಟ್' ಚಿತ್ರದ ಸೆಟ್ಗೆ ಸಚಿವ ಮಧು ಬಂಗಾರಪ್ಪ ಭೇಟಿ
ಬೆಂಗಳೂರು, 3 ಜೂನ್ (ಹಿ.ಸ): ಆ್ಯಂಕರ್: ‘ಕರುನಾಡ ಚಕ್ರವರ್ತಿ’ ಶಿವರಾಜಕುಮಾರ್ ಅವರು ನಾಯಕರಾಗಿ ಅಭಿನಯಿಸುತ್ತಿರುವ
74


ಬೆಂಗಳೂರು, 3 ಜೂನ್ (ಹಿ.ಸ):

ಆ್ಯಂಕರ್:

‘ಕರುನಾಡ ಚಕ್ರವರ್ತಿ’ ಶಿವರಾಜಕುಮಾರ್ ಅವರು ನಾಯಕರಾಗಿ ಅಭಿನಯಿಸುತ್ತಿರುವ ಈ ಸಿನಿಮಾದ ಚಿತ್ರೀಕರಣ ಚಾಮರಾಜಪೇಟೆ ಪೊಲೀಸ್ ಮೈದಾನದಲ್ಲಿ ನಡೆಯುತ್ತಿದೆ.

ಚಿತ್ರೀಕರಣ ನಡೆಯುತ್ತಿರುವ ಸ್ಥಳಕ್ಕೆ ನೂತನ ಸಚಿವರಾದ ಮಧು ಬಂಗಾರಪ್ಪ ಭೇಟಿ ನೀಡಿದ್ದಾರೆ. ಚಿತ್ರತಂಡದವರ ಜೊತೆ ಸ್ವಲ್ಪ ಸಮಯ ಮಾತುಕತೆ ನಡೆಸಿದ್ದ ಸಚಿವರು ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande