ಬೆಂಗಳೂರು, 3 ಜೂನ್ (ಹಿ.ಸ):
ಆ್ಯಂಕರ್:
‘ಕರುನಾಡ ಚಕ್ರವರ್ತಿ’ ಶಿವರಾಜಕುಮಾರ್ ಅವರು ನಾಯಕರಾಗಿ ಅಭಿನಯಿಸುತ್ತಿರುವ ಈ ಸಿನಿಮಾದ ಚಿತ್ರೀಕರಣ ಚಾಮರಾಜಪೇಟೆ ಪೊಲೀಸ್ ಮೈದಾನದಲ್ಲಿ ನಡೆಯುತ್ತಿದೆ.
ಚಿತ್ರೀಕರಣ ನಡೆಯುತ್ತಿರುವ ಸ್ಥಳಕ್ಕೆ ನೂತನ ಸಚಿವರಾದ ಮಧು ಬಂಗಾರಪ್ಪ ಭೇಟಿ ನೀಡಿದ್ದಾರೆ. ಚಿತ್ರತಂಡದವರ ಜೊತೆ ಸ್ವಲ್ಪ ಸಮಯ ಮಾತುಕತೆ ನಡೆಸಿದ್ದ ಸಚಿವರು ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್