ಭಾರತ- ನ್ಯೂಜಿಲೆಂಡ್ ಕ್ರಿಕೆಟ್ ಟೆಸ್ಟ್ ಸರಣಿ ಪಂದ್ಯಕ್ಕೆ ಮಳೆ ಅಡ್ಡಿ
ಭಾರತೀಯ ಬ್ಯಾಟರ್​ಗಳ ಆರ್ಭಟಕ್ಕೆ ಮಳೆ ಅಡ್ಡಿ
ಮಳೆ ಅಡ್ಡಿ


ಬೆಂಗಳೂರು, 19 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ- ನ್ಯೂಜಿಲೆಂಡ್ ನಡುವಿನ ಕ್ರಿಕೆಟ್ ಟೆಸ್ಟ್ ಸರಣಿಯ ಮೊದಲ ಪಂದ್ಯದ ನಾಲ್ಕನೇ ದಿನದಾಟಕ್ಕೆ ಮಳೆ ಅಡ್ಡಿಯಾಗಿದೆ. ಪಂದ್ಯ ಸ್ಥಗಿತಗೊಂಡಾಗ ಭಾರತ ೩ ವಿಕೆಟ್ ನಷ್ಟಕ್ಕೆ ೩೪೪ ರನ್ ಮಾಡಿ ಆಡುತ್ತಿತ್ತು. ಸರ್ಪರಾಜ್ ಖಾನ್ ಅಮೋಘ ೧೨೫ ರನ್ ಹಾಗೂ ವಿಕೆಟ್ ಕೀಪರ್ ರಿಷಬ್ ಪಂತ್ ೫೩ ರನ್ ಮಾಡಿದ್ದು, ಕಣದಲ್ಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande