ಬಳ್ಳಾರಿ, 22 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬಳ್ಳಾರಿಯ ವೀರಶೈವ ವಿದ್ಯಾವರ್ಧಕ ಸಂಘದ ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪ ಇಂಜಿನಿಯರಿಂಗ್ ಕಾಲೇಜು, ಕ್ರೀಡಾ ಇಲಾಖೆ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಇವರ ಜಂಟಿ ಸಹಯೋಗದಲ್ಲಿ ಬಳ್ಳಾರಿಯಲ್ಲಿ ಬೆಳಗಾವಿ ಮತ್ತು ಕಲಬುರ್ಗಿ ವಿಭಾಗದ ಕಾಲೇಜುಗಳ ಪುರುಷರ ಕಬಡ್ಡಿ ಪಂದ್ಯಾವಳಿ ನಡೆಯಿತು.
ಡಾ. ಸವಿತಾ ಸೋನೋಳಿ, ಡಾ. ಗಿರೀಶ ಎಚ್, ದೈಹಿಕ ಶಿಕ್ಷಣ ನಿರ್ದೇಶಕ ಎಸ್. ವಿಜಯ್ ಮಹಾಂತೇಶ್ ಇನ್ನಿತರರು ಉದ್ಘಾಟನಾ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್