ನವದೆಹಲಿ, 29 ನವೆಂಬರ್ (ಹಿ.ಸ.) :
ಆ್ಯಂಕರ್ : ಇವಿಎಂಗಳ ಸಾಚಾತನವನ್ನು ಪ್ರಶ್ನಿಸುವ ವಾದಗಳನ್ನು ಶುಕ್ರವಾರ ಬಿಡುಗಡೆಯಾದ ವಿಶ್ಲೇಷಣೆ ಮತ್ತು ಸಂಶೋಧನಾ ಸಂಸ್ಥೆ ಇನ್ಫೋ ಇನ್ ಡೇಟಾದ ವರದಿ ತಳ್ಳಿ ಹಾಕಿದೆ.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ
22 Dec 2025
ಹುಬ್ಬಳ್ಳಿ, 22 ಡಿಸೆಂಬರ್ (ಹಿ.ಸ.) : ಆ್ಯಂಕರ್ : ರೈಲ್ವೆ ಟಿಕೆಟ್ ದರ ಏರಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಿಲೋ ಮೀಟರ್ಗೆ ಕೇವಲ ಒಂದು ಪೈಸೆ ಮಾತ್ರ ಹೆಚ್ಚಳ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ನಾನು..
ನವದೆಹಲಿ, 22 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕೇಂದ್ರ ಸರ್ಕಾರವು ರೈಲು ಪ್ರಯಾಣಿಕರ ದರವನ್ನು ನಿರಂತರವಾಗಿ ಹೆಚ್ಚಿಸುತ್ತಿದ್ದು, ಇದರ ನೇರ ಹೊರೆ ಸಾಮಾನ್ಯ ಪ್ರಯಾಣಿಕರ ಮೇಲೇ ಬೀಳುತ್ತಿದೆ ಎಂದು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಂಸದ ಅಜಯ್ ಕುಮಾರ್ ಸೋಮವಾರ ತೀವ್ರವಾಗಿ ಟೀಕಿಸಿದ್ದಾರೆ. ಕಾಂಗ್ರೆಸ್ ..
ನವದೆಹಲಿ, 22 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಹಾಗೂ ಮಹತ್ವಾಕಾಂಕ್ಷೆಯ ಮುಕ್ತ ವ್ಯಾಪಾರ ಒಪ್ಪಂದ ಅಂತಿಮಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರು ಸೋಮವಾರ ದೂರವಾಣಿ ಸಂಭಾಷಣೆಯ ವೇಳೆ ಈ ಮಹತ್ವದ ..
ನವದೆಹಲಿ, 22 ಡಿಸೆಂಬರ್ (ಹಿ.ಸ.) : ಆ್ಯಂಕರ್ : ದೆಹಲಿ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಯೋಗೇಶ್ ಸಿಂಗ್ ಅವರಿಗೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಅಧ್ಯಕ್ಷರ ಹೆಚ್ಚುವರಿ ಜವಾಬ್ದಾರಿಯನ್ನು ಕೇಂದ್ರ ಶಿಕ್ಷಣ ಸಚಿವಾಲಯ ವಹಿಸಿದೆ. ನಿಯಮಿತ ಅಧ್ಯಕ್ಷರ ನೇಮಕವಾಗುವವರೆಗೆ ಅಥವಾ ಮುಂದಿನ ಆದೇಶ ..
Copyright © 2017-2024. All Rights Reserved Hindusthan Samachar News Agency
Powered by Sangraha