ನವದೆಹಲಿ, 29 ನವೆಂಬರ್ (ಹಿ.ಸ.) :
ಆ್ಯಂಕರ್ : ಇವಿಎಂಗಳ ಸಾಚಾತನವನ್ನು ಪ್ರಶ್ನಿಸುವ ವಾದಗಳನ್ನು ಶುಕ್ರವಾರ ಬಿಡುಗಡೆಯಾದ ವಿಶ್ಲೇಷಣೆ ಮತ್ತು ಸಂಶೋಧನಾ ಸಂಸ್ಥೆ ಇನ್ಫೋ ಇನ್ ಡೇಟಾದ ವರದಿ ತಳ್ಳಿ ಹಾಕಿದೆ.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ
10 Nov 2025
ಬೆಂಗಳೂರು, 10 ನವೆಂಬರ್ (ಹಿ.ಸ.): ಆ್ಯಂಕರ್:ದೆಹಲಿಯ ಕೆಂಪುಕೋಟೆ ಸಮೀಪ ಸಂಭವಿಸಿದ ಕಾರ್ ಸ್ಫೋಟದಿಂದ ಹಲವರ ಸಾವಿನ ದುರ್ಘಟನೆಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ. “ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಮಾಧ್ಯಮ ಹೇಳಿಕೆ ಬಿಡುಗ..
ಬೆಂಗಳೂರು, 10 ನವೆಂಬರ್ (ಹಿ.ಸ.) : ಆ್ಯಂಕರ್ : ದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ–1ರ ಬಳಿ ಸಂಭವಿಸಿದ ಭಯಾನಕ ಕಾರು ಸ್ಫೋಟದ ಹಿನ್ನೆಲೆಯಲ್ಲಿ ದೇಶದಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ. ಈ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ...
ನವದೆಹಲಿ, 10 ನವೆಂಬರ್ (ಹಿ.ಸ.) : ಆ್ಯಂಕರ್ : ರಾಷ್ಟ್ರ ರಾಜಧಾನಿಯ ಹೃದಯ ಭಾಗದಲ್ಲಿರುವ ಕೆಂಪುಕೋಟೆ ಸಮೀಪದ ಲಾಲ್ಕಿಲಾ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ-1ರ ಬಳಿ ಇಂದು ಸಂಜೆ ಸಂಭವಿಸಿದ ಭೀಕರ ಸ್ಫೋಟದಲ್ಲಿ 8 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ..
ಪಾಟ್ನಾ, 10 ನವೆಂಬರ್ (ಹಿ.ಸ.) : ಆ್ಯಂಕರ್ : ಬಿಹಾರ ವಿಧಾನ ಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಾಳೆ ಬೆಳಿಗ್ಗೆ 7 ಗಂಟೆಗೆ ಆರಂಭವಾಗಲಿದ್ದು, 20 ಜಿಲ್ಲೆಗಳ 122 ಸ್ಥಾನಗಳಿಗೆ ಮತದಾನ ನಡೆಯಲಿದೆ. ಮತದಾನ ಪ್ರಾರಂಭಕ್ಕೂ ಮುನ್ನವೇ ಬಿಜೆಪಿ ಬಿಹಾರ ಚುನಾವಣಾ ಉಸ್ತುವಾರಿ ಹಾಗೂ ಕೇಂದ್ರ ಸಚಿವ ಧರ್ಮೇಂದ್ರ..
Copyright © 2017-2024. All Rights Reserved Hindusthan Samachar News Agency
Powered by Sangraha