ನವದೆಹಲಿ, 29 ನವೆಂಬರ್ (ಹಿ.ಸ.) :
ಆ್ಯಂಕರ್ : ಇವಿಎಂಗಳ ಸಾಚಾತನವನ್ನು ಪ್ರಶ್ನಿಸುವ ವಾದಗಳನ್ನು ಶುಕ್ರವಾರ ಬಿಡುಗಡೆಯಾದ ವಿಶ್ಲೇಷಣೆ ಮತ್ತು ಸಂಶೋಧನಾ ಸಂಸ್ಥೆ ಇನ್ಫೋ ಇನ್ ಡೇಟಾದ ವರದಿ ತಳ್ಳಿ ಹಾಕಿದೆ.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ
12 Jul 2025
ಬೆಂಗಳೂರು, 12 ಜುಲೈ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಚಿನ್ನಸ್ವಾಮಿ ಮೈದಾನದ ಬಳಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ನಿವೃತ್ತ ನ್ಯಾ.ಮೈಕೆಲ್ ಡಿ.ಕುನ್ಹಾ ಏಕಸದಸ್ಯ ತನಿಖಾ ಆಯೋಗ ಸಲ್ಲಿಸಿದ ವರದಿಯಲ್ಲಿನ ಅಂಶಗಳು ಬಹಿರಂಗವಾಗಿದ್ದು ಆರ್ಸಿಬಿ, ಕೆಎಸ್ಸಿಎ ಹಾಗೂ ಪೊಲೀಸರು ಘಟನೆಗೆ ನೇರ ಕಾರಣ ಎಂದು ..
ನವದೆಹಲಿ, 12 ಜುಲೈ (ಹಿ.ಸ.) : ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 51,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಇದು ದೇಶದಾದ್ಯಂತ 47 ಸ್ಥಳಗಳಲ್ಲಿ ನಡೆದ 16ನೇ ಉದ್ಯೋಗ ಮೇಳದ ಭಾಗವಾಗಿ ಜರುಗಿತು. ಈ ಸಂದರ್ಭ ಮಾತನಾಡಿದ ..
ನವದೆಹಲಿ, 12 ಜುಲೈ (ಹಿ.ಸ.) : ಆ್ಯಂಕರ್ : ದೆಹಲಿಯ ವೆಲ್ಕಮ್ ಪ್ರದೇಶದ ಜನತಾ ಕಾಲೋನಿಯಲ್ಲಿ ಶನಿವಾರ ಬೆಳಿಗ್ಗೆ ನಾಲ್ಕು ಅಂತಸ್ತಿನ ಹಳೆಯ ಕಟ್ಟಡವೊಂದು ಕುಸಿದಿದೆ. ಬೆಳಿಗ್ಗೆ 7 ಗಂಟೆ ಸುಮಾರಿಗೆ ನಡೆದ ಈ ಘಟನೆಯಲ್ಲಿ ಎಂಟು ಜನರನ್ನು ರಕ್ಷಿಸಲಾಗಿದೆ. ಸುಮಾರು 10–12 ಜನರು ಇನ್ನೂ ಅವಶೇಷಗಳ ಅಡಿಯಲ್ಲಿ ..
ಪಾಟ್ನಾ, 12 ಜುಲೈ (ಹಿ.ಸ.) : ಆ್ಯಂಕರ್ : ಕೇಂದ್ರ ಸಚಿವ ಹಾಗೂ ಎಲ್ಜೆಪಿ ರಾಷ್ಟ್ರೀಯ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರಿಗೆ ಜುಲೈ 20ರೊಳಗೆ ಬಾಂಬ್ ಇಟ್ಟು ಕೊಲ್ಲುವುದಾಗಿ ಇನ್ಸ್ಟಾಗ್ರಾಂ ಖಾತೆ ಮೂಲಕ ಬೆದರಿಕೆ ಹಾಕಲಾಗಿದ್ದು. ಈ ಕುರಿತು ಪಾಟ್ನಾದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಕ..
Copyright © 2017-2024. All Rights Reserved Hindusthan Samachar News Agency
Powered by Sangraha