ಸಂವಿಧಾನ, ರಾಷ್ಟ್ರೀಯ ಏಕತಾ ಸಮಾವೇಶದ ಸಮಾರೋಪ ಸಮಾರಂಭ
ಬೆಂಗಳೂರು, 25 ಫೆಬ್ರವರಿ (ಹಿ.ಸ): ಆ್ಯಂಕರ್ : ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಮಧ್ಯಾಹ್ನ ಸಂವಿಧಾನ ಮತ್ತು ರಾಷ್ಟ
ಮಮ


ಬೆಂಗಳೂರು, 25 ಫೆಬ್ರವರಿ (ಹಿ.ಸ):

ಆ್ಯಂಕರ್ :

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಮಧ್ಯಾಹ್ನ ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶದ ಸಮಾರೋಪ ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅನೇಕ ಸಚಿವರು ಭಾಗವಹಿಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande