ಬೆಂಗಳೂರು, 25 ಫೆಬ್ರವರಿ (ಹಿ.ಸ):
ಆ್ಯಂಕರ್ :
ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಮಧ್ಯಾಹ್ನ ಸಂವಿಧಾನ ಮತ್ತು ರಾಷ್ಟ
25 Feb 2024 09:42:44
Total Views |
ಬೆಂಗಳೂರು, 25 ಫೆಬ್ರವರಿ (ಹಿ.ಸ):
ಆ್ಯಂಕರ್ :
ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಮಧ್ಯಾಹ್ನ ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶದ ಸಮಾರೋಪ ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅನೇಕ ಸಚಿವರು ಭಾಗವಹಿಸಲಿದ್ದಾರೆ.