ರಾತ್ರಿ ಎಚ್.ಡಿ. ಕುಮಾರಸ್ವಾಮಿ-ಆರ್. ಅಶೋಕ್ ಸಮಾಲೋಚನೆ
ಬೆಂಗಳೂರು, 29 ಮಾರ್ಚ್ (ಹಿ.ಸ): ಆ್ಯಂಕರ್ : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣಾ ಕಾರ್ಯತಂತ್ರಗಳ ಬಗ್ಗೆ
ರಾತ್ರಿ ಎಚ್.ಡಿ. ಕುಮಾರಸ್ವಾಮಿ-ಆರ್. ಅಶೋಕ್ ಸಮಾಲೋಚನೆ


ಬೆಂಗಳೂರು, 29 ಮಾರ್ಚ್ (ಹಿ.ಸ):

ಆ್ಯಂಕರ್ : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಎನ್ ಡಿಎ ಮೈತ್ರಿ ಕೂಟದ ಮುಖಂಡರಾದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಅವರು ಇಂದು ರಾತ್ರಿ ಸಮಾಲೋಚನೆ ನಡೆಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande