ಶ್ರೀನಗರ್, 16 ಏಪ್ರಿಲ್ (ಹಿ.ಸ):ಆ್ಯಂಕರ್:ಇಂದು (ಏ.16) ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರದ ಝೀಲಂ ನದಿಯಲ್ಲಿ ದೋಣಿ ಮುಳುಗಿರುವ ಘಟನೆ ನಡೆದಿದೆ. ಈ ಅನಾಹುತದಿಂದ ಹಲವು ಜನ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ. ಸ್ಥಳೀಯರ ಪ್ರಕಾರ, ಈ ದೋಣಿಯಲ್ಲಿ ಹಲವಾರು ಶಾಲಾ ಮಕ್ಕಳಿದ್ದರು ಎಂದು ಹೇಳಲಾಗಿದೆ.ಇದರ ಅನೇಕ ಸಾವನ್ನಪ್ಪಿರುವ ಶಂಕೆಯನ್ನು ಕೂಡ ವ್ಯಕ್ತಪಡಿಸಲಾಗಿದೆ. ಎಸ್ಡಿಆರ್ಎಫ್ ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ.
ಹಿಂದೂಸ್ತಾನ್ ಸಮಾಚಾರ್